top of page

ಮೂರು ಬಾರಿಯ ಶಾಸಕ, ಮಾಜಿ ಬಿಜೆಪಿ ಸಚಿವ ಗೂಳಿಹಟ್ಟಿ ಶೇಖರ್‌ ಅವರಿಗೆ ಕೇವಲ ದಲಿತರು ಎಂಬ ಕಾರಣಕ್ಕೆ ಆರ್‌ಎಸ್‌ಎಸ್‌ನ ಹೆಡ

ಮೂರು ಬಾರಿಯ ಶಾಸಕ, ಮಾಜಿ ಬಿಜೆಪಿ ಸಚಿವ ಗೂಳಿಹಟ್ಟಿ ಶೇಖರ್‌ ಅವರಿಗೆ ಕೇವಲ ದಲಿತರು ಎಂಬ ಕಾರಣಕ್ಕೆ ಆರ್‌ಎಸ್‌ಎಸ್‌ನ ಹೆಡ್ಗೆವಾರ್‌ ಮ್ಯೂಸಿಯಂಗೆ ಪ್ರವೇಶ ನೀಡಿಲ್ಲ. ಇದೆಂತ ಆಚರಣೆ.. ಹಿಂದುಳಿದವರು ಮತ್ತು ದಲಿತರನ್ನು ಕೇವಲ ವೋಟ್‌ ಬ್ಯಾಂಕ್ ಆಗಿ ಮಾಡಿಕೊಂಡಿರುವ ಬಿಜೆಪಿ ಇದಕ್ಕೆ ಏನೇಳುತ್ತೆ.. ಮಾಜಿ ಸಚಿವರಿಗೆ ಈ ಪರಿಸ್ಥಿತಿಯಾದ್ರೆ.. ಇನ್ನು ಸಾಮಾನ್ಯ ಕಾರ್ಯಕರ್ತರ ಪಾಡೇನು? ಬಿಜೆಪಿ ಜೊತೆ ಗುರುತಿಸಿಕೊಳ್ಳುವ ದಲಿತರು ಇನ್ನಾದರೂ ಜಾಗೃತರಾಗಿ..




3 views0 comments

Recent Posts

See All

Prajwal Revanna Case : ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ವಕೀಲ ದೇವರಾಜೇಗೌಡರಿಂದ ಜನರ ಕಿವಿ ಮೇಲೆ ಹೂ

ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ದೇವರಾಜೇಗೌಡ ಜನರ ಕಿವಿಗೆ ಹೂ ಇಡ್ತಿದ್ದಾರೆ. ತಡೆಯಾಜ್ಞೆ ತರೋ ಕೇಸ್‌ ಅಲ್ಲಿ ಇವರಿಗೆ ಸಂತ್ರಸ್ತೆ ಯಾಕೆ ಬೇಕು.. ಇವರೇ ಈ ಕೇಸ್‌...

ಪ್ರಜ್ವಲ್‌ ರೇವಣ್ಣ ವಿಡಿಯೋ ಹೆಚ್ಚು ಶೇರ್‌ ಮಾಡ್ಬೇಡಿ.. ನಮ್ಮ ಹೆಣ್ಣು ಮಕ್ಕಳ ಮರ್ಯಾದೆ ಕಾಪಾಡಿ!

ಪ್ರಜ್ವಲ್‌ ರೇವಣ್ಣ ವಿಡಿಯೋ ಹೆಚ್ಚು ಶೇರ್‌ ಮಾಡ್ಬೇಡಿ.. ಆ ಹೆಣ್ಣು ಮಕ್ಕಳ ಮರ್ಯಾದೆಯನ್ನು ಕಳಿಬೇಡಿ.. ದಯವಿಟ್ಟು ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋವನ್ನು ಶೇರ್‌...

Comments


bottom of page