top of page

ಬಾಗಲಕೋಟೆಯಲ್ಲಿ ನಮಗ್ಯಾಕಿಲ್ಲ ಕ್ಯಾಂಪಸ್‌ ಇಂಟರ್‌ವ್ಯೂವ್‌ ಅಭಿಯಾನ

ಬಾಗಲಕೋಟೆಯಲ್ಲಿ ಎಎಪಿ ರಾಜ್ಯ ಯುವ ಘಟಕದ ವತಿಯಿಂದ ನಮಗೇಕಿಲ್ಲ ಕ್ಯಾಂಪಸ್‌ ಇಂಟರ್‌ವ್ಯೂವ್‌ - ಸರ್ಕಾರಿ ಕಾಲೇಜಿನ ಮಕ್ಕಳ ಕೂಗು ಅಭಿಯಾನವನ್ನು ನಡೆಸಲಾಯಿತು. ಎಎಪಿ ಯುವ ಘಟಕದ ರಾಜ್ಯಾಧ್ಯಕ್ಷ ಲೋಹಿತ್‌ ಹನುಮಾಪುರ ನೇತೃತ್ವದಲ್ಲಿ ಬಾಗಲಕೋಟೆ ಕಾಲೇಜಿನ ವಿದ್ಯಾರ್ಥಿಗಳಿಗೆ ಅಭಿಯಾನದ ಉದ್ದೇಶದ ಬಗ್ಗೆ ಅರಿವು ಮೂಡಿಸಲಾಯಿತು. ಜೊತೆಗೆ ಕಾಲೇಜುಗಳಲ್ಲಿ ಉಪನ್ಯಾಸಕರ ಜೊತೆಯೂ ಸರ್ಕಾರಿ ಕಾಲೇಜಿನಲ್ಲಿ ಕ್ಯಾಂಪಸ್‌ ಇಂಟರ್ವ್ಯೂವ್‌ನ ಅಗತ್ಯತೆ ಬಗ್ಗೆ ಚರ್ಚಿಸಲಾಯಿತು.











10 views0 comments

Recent Posts

See All

Prajwal Revanna Case : ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ವಕೀಲ ದೇವರಾಜೇಗೌಡರಿಂದ ಜನರ ಕಿವಿ ಮೇಲೆ ಹೂ

ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ದೇವರಾಜೇಗೌಡ ಜನರ ಕಿವಿಗೆ ಹೂ ಇಡ್ತಿದ್ದಾರೆ. ತಡೆಯಾಜ್ಞೆ ತರೋ ಕೇಸ್‌ ಅಲ್ಲಿ ಇವರಿಗೆ ಸಂತ್ರಸ್ತೆ ಯಾಕೆ ಬೇಕು.. ಇವರೇ ಈ ಕೇಸ್‌...

ಪ್ರಜ್ವಲ್‌ ರೇವಣ್ಣ ವಿಡಿಯೋ ಹೆಚ್ಚು ಶೇರ್‌ ಮಾಡ್ಬೇಡಿ.. ನಮ್ಮ ಹೆಣ್ಣು ಮಕ್ಕಳ ಮರ್ಯಾದೆ ಕಾಪಾಡಿ!

ಪ್ರಜ್ವಲ್‌ ರೇವಣ್ಣ ವಿಡಿಯೋ ಹೆಚ್ಚು ಶೇರ್‌ ಮಾಡ್ಬೇಡಿ.. ಆ ಹೆಣ್ಣು ಮಕ್ಕಳ ಮರ್ಯಾದೆಯನ್ನು ಕಳಿಬೇಡಿ.. ದಯವಿಟ್ಟು ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋವನ್ನು ಶೇರ್‌...

Comments


bottom of page