top of page

ಲೋಹಿತ್‌ ಹನುಮಾಪುರ ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಆಮ್‌ ಆದ್ಮಿ ಪಕ್ಷಕ್ಕೆ ಹಲವರ ಸೇರ್ಪಡೆ!

ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಆಮ್‌ ಆದ್ಮಿ ಪಕ್ಷದ ತತ್ವ, ಸಿದ್ಧಾಂತಗಳನ್ನು ಒಪ್ಪಿ ಹಲವು ಮುಖಂಡರು ಎಎಪಿ ಯುವ ಘಟಕದ ರಾಜ್ಯಾಧ್ಯಕ್ಷ ಲೋಹಿತ್‌ ಹನುಮಾಪುರ ನೇತೃತ್ವದಲ್ಲಿ ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡರು. ದೇಶದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ದಿಲ್ಲಿಯಿಂದ ದೇಶದ ಹಳ್ಳಿ ಹಳ್ಳಿಗೂ ಆಮ್‌ ಆದ್ಮಿ ಪಾರ್ಟಿ ತಲುಪುತ್ತಿದೆ. ಅದರಂತೆ ರಾಜ್ಯದಲ್ಲೂ ಬದಲಾವಣೆ ಆಗಲಿದೆ ಎಂದು ಈ ಸಂದರ್ಭದಲ್ಲಿ ಲೋಹಿತ್‌ ಹನುಮಾಪುರ ವಿಶ್ವಾಸ ವ್ಯಕ್ತಪಡಿಸಿದರು.






12 views0 comments

Recent Posts

See All

Prajwal Revanna Case : ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ವಕೀಲ ದೇವರಾಜೇಗೌಡರಿಂದ ಜನರ ಕಿವಿ ಮೇಲೆ ಹೂ

ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ದೇವರಾಜೇಗೌಡ ಜನರ ಕಿವಿಗೆ ಹೂ ಇಡ್ತಿದ್ದಾರೆ. ತಡೆಯಾಜ್ಞೆ ತರೋ ಕೇಸ್‌ ಅಲ್ಲಿ ಇವರಿಗೆ ಸಂತ್ರಸ್ತೆ ಯಾಕೆ ಬೇಕು.. ಇವರೇ ಈ ಕೇಸ್‌...

ಪ್ರಜ್ವಲ್‌ ರೇವಣ್ಣ ವಿಡಿಯೋ ಹೆಚ್ಚು ಶೇರ್‌ ಮಾಡ್ಬೇಡಿ.. ನಮ್ಮ ಹೆಣ್ಣು ಮಕ್ಕಳ ಮರ್ಯಾದೆ ಕಾಪಾಡಿ!

ಪ್ರಜ್ವಲ್‌ ರೇವಣ್ಣ ವಿಡಿಯೋ ಹೆಚ್ಚು ಶೇರ್‌ ಮಾಡ್ಬೇಡಿ.. ಆ ಹೆಣ್ಣು ಮಕ್ಕಳ ಮರ್ಯಾದೆಯನ್ನು ಕಳಿಬೇಡಿ.. ದಯವಿಟ್ಟು ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋವನ್ನು ಶೇರ್‌...

Commentaires


bottom of page